ಜೇನು ದ್ರವಕ್ಕಾಗಿ ಮಾತ್ರ ಜೇನು ಸಾಕಾಣಿಕೆ ಮಾಡಲಾಗುತ್ತದೆ ಎಂಬ ಭಾವನೆ ಹಲವರಲ್ಲಿ ಇದೆ. ಆದರೆ ಜೇನು ಸಾಕಾಣಿಕೆ ಕಾರ್ಯ ಇಷ್ಟಕ್ಕೆ ಸೀಮಿತಗೊಂಡಿಲ್ಲ. ಕೃಷಿಗೆ ಇದರಿಂದಾಗುವ ಅನುಕೂಲ ಅಪರಿಮಿತ. ಅದರಲ್ಲೂ ಸಾವಯವ ಕೃಷಿಕರಿಗೆ ಇದೊಂದು ವರದಾನ. ಆದ್ದರಿಂದಲೇ ಸಾವಯವ ಕೃಷಿಕ್ಷೇತ್ರಗಳಲ್ಲಿ ಕೇಳಿಸುವ ಜೇನುಹುಳುಗಳ ಝೇಂಕಾರ, ರಾಸಾಯನಿಕ ಕೃಷಿಕ್ಷೇತ್ರದಲ್ಲಿ ಕೇಳಿಸುವುದಿಲ್ಲ
No comments:
Post a Comment